ನವದೆಹಲಿ: ಬ್ಯಾಂಕ್ ಮತ್ತು ಮೊಬೈಲ್ ಗೆ ಆಧಾರ್ ಲಿಂಕ್ ಕಡ್ಡಾಯ ನಿಯಮ ಮುಂದುವರೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಸಂಸತ್ ಪಾಸ್ ಮಾಡಿದ ಕಾನೂನು ಇದನ್ನು ಪುನರ್ ಸ್ಥಾಪಿಸಲಿದೆ. ಆದರೆ ಈ ಸಂಬಂಧ ಹೊಸ ಕಾನೂನು ತರುವುದಿಲ್ಲ ಅಂತ ಹೇಳುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ಹೇಳಿದ್ದಾರೆ.