ವಿಜೇಂದ್ರ ರಾಣಾ ನಡೆದುಕೊಂಡು ಬರುತ್ತಿದ್ದುದ್ದನ್ನು ಕಂಡ ಟಾಮಿ ಬೊಗಳಲು ಶುರು ಮಾಡಿದೆ. ಈ ವೇಳೆ ರಾಣಾ ನಾಯಿಯನ್ನು ಬೈದು ಬೆದರಿಸಿ ಓಡಿಸಲು ಮುಂದಾಗಿದ್ದಾನೆ. ಈ ವೇಳೆ ಅಲ್ಲೇ ಪಕ್ಕದಲ್ಲಿದ್ದ ಮೂವರು ಬಂದು ನಾಯಿಗೆ ಕ್ಷಮೆ ಕೇಳುವಂತೆ ಬೆದರಿಕೆ ಹಾಕಿದ್ದಾರೆ. ಇದನ್ನು ರಾಣಾ ವಿರೋಧಿಸಿದ್ದರಿಂದ ಮೂವರು ಸೇರಿ ರಾಣಾಗೆ ಚೂರಿಯಿಂದ ಆರು ಬಾರಿ ಇರಿದಿದ್ದಾರೆ.