ಚಿದಂಬರಂ ಅವರ ಪರ ವಕೀಲರಾದ ಪಿ.ಕೆ.ದುಬೆ ಮತ್ತು ಹರ್ಷದೀಪ್ ಸಿಂಗ್ ಅವರು ಸಲ್ಲಿಕೆ ಮಾಡಿರುವ ಅರ್ಜಿಗಳ ಮೇಲಿನ ವಾದ ಮಂಡನೆಗೆ ಮತ್ತು ವಿಸ್ತೃತ ಉತ್ತರ ಸಲ್ಲಿಕೆಗೆ ಕಾಲಾವಕಾಶ ಬೇಕೆಂದು ಸಿಬಿಐ ಹಾಗೂ ಇಡಿ ಪರವಾಗಿ ಹಾಜರಿದ್ದ ಅಡಿಶ್ನಲ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ನಿತೀಶಾ ರಾಣ್ ಅವರು ಮನವಿ ಮಾಡಿಕೊಂಡಿದ್ದರು.