ಉತ್ತರ ಭಾರತೀಯ ವಿಕಾಸ್ ಪರಿಷತ್ ನ ಅಧ್ಯಕ್ಷ ಮಹೇಶ್ ಸಿಂಗ್ ಕುಶ್ವಾ ಈ ಬಗ್ಗೆ ಮಾತನಾಡಿದ್ದು ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ರಾಜ್ಯದ 20,000 ಜನರು ರಾಜ್ಯದಲ್ಲಿರುವ ಪರಿಸ್ಥಿತಿಯಿಂದಾಗಿ ವಲಸೆ ಹೋಗಿದ್ದಾರೆ. ರಾಜ್ಯದಲ್ಲಿ ಹಿಂದಿ ಭಾಷಿಕರ ಮೇಲೆ ರಾಜ್ಯದಲ್ಲಿ ದಾಳಿ ನಡೆಸಲಾಗುತ್ತಿದೆ ಎಂಬ ಅಭದ್ರತೆ ಕಾಡುತ್ತಿದ್ದು, 20,000 ಜನರು ಗುಜರಾತ್ ನಿಂದ ತೆರಳಿದ್ದಾರೆ ಎಂದು ಹೇಳಿದ್ದಾರೆ.