ಪುಣಗೆ ತೆರಳುತ್ತಿದ್ದ ಗೋಪಾಲ್ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ, ನಿಯತಕಾಲಿಕೆಯನ್ನು ಗೋಪಾಲ್ ತಮ್ಮ ಹೆಸರಿನಲ್ಲೇ ನಡೆಸುತ್ತಿದ್ದಾರೆ, ರಾಜ್ಯಪಾಲ ಪುರೋಹಿತ್ ಜೊತೆಗೆ ಮಧುರೈ ರಾಮರಾಜ ವಿವಿ ಸೆಕ್ಸ್ ಹಗರಣದಲ್ಲಿ ನಿರ್ಮಲಾ ದೇವಿ ಮತ್ತು ಪುರೋಹಿತ್ ಅವರನ್ನು ಆರೋಪಿಗಳನ್ನಾಗಿ ಚಿತ್ರಿಸಲಾಗಿತ್ತು.