ವಿಚಾರಣೆ ವೇಳೆ ನ್ಯಾಯಾಲಕ್ಕೆ ಮಾಹಿತಿ ನೀಡಿರುವ ಒಡಿಶಾ ಸರ್ಕಾರ ಪ್ರಕರಣ ಸಂಬಂಧ ಈ ವರೆಗೂ 47 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಪ್ರಸ್ತುತ ವಾತಾವರಣ ನಿಯಂತ್ರಣದಲ್ಲಿದೆ. ದೇಗುಲದ ಆವರಣದಲ್ಲಿ ಯಾವುದೇ ರೀತಿಯ ಹಿಂಸಾಚಾರಗಳು ನಡೆಯುತ್ತಿಲ್ಲ. ದೇಗುಲದ ಕಚೇರಿಯನ್ನು ದೇಗುಲದಿಂದ 500 ಮೀಟರ್ ಗಳಷ್ಟು ದೂರ ಇರಿಸಲಾಗಿದೆ ಎಂದು ತಿಳಿಸಿದೆ.