ರಾಯ್'ಬರೇಲಿ ಸಂಭವಿಸಿದ ರೈಲು ಅಪಘಾತದಿಂದ ಬಹಳ ನೋವಾಗಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಘಟನಾ ಸ್ಥಳದಲ್ಲಿ ಉತ್ತರಪ್ರದೇಶ ಸರ್ಕಾರ, ರೈಲ್ವೇ ಅಧಿಕಾರಿಗಳು ಹಾಗೂ ಎನ್'ಡಿಆರ್'ಎಪ್ ಪಡೆಗಳು ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.