ಹಿಮಾಚಲ ಪ್ರದೇಶ: ರಸ್ತೆ ಅಪಘಾತದಲ್ಲಿ ಮೂವರು ಸಾವು, 10 ಮಂದಿಗೆ ಗಾಯ

ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದ ಕಾಸುಮ್ಟಿಯಿಂದ ರೊರು ಕಡೆಗೆ ತೆರಳುತ್ತಿದ್ದ 14 ಪ್ರಯಾಣಿಕರಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದು, 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತಕ್ಕೀಡಾದ ಮಿನಿ ಬಸ್
ಅಪಘಾತಕ್ಕೀಡಾದ ಮಿನಿ ಬಸ್
Updated on

ಶಿಮ್ಲಾ:  ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದ ಕಾಸುಮ್ಟಿಯಿಂದ  ರೊರು ಕಡೆಗೆ ತೆರಳುತ್ತಿದ್ದ 14 ಪ್ರಯಾಣಿಕರಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿದ್ದು,  ಕನಿಷ್ಠ ಮೂವರು ಸಾವನ್ನಪ್ಪಿದ್ದು, 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಚಾಹೈಲಾ ಬಜಾರ್  ಬಳಿಯ ಸೇತುವೆ ಬಳಿಕ ಕಳೆದ ರಾತ್ರಿ 7-30 ರ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ.
ಹಿಮಾಚಲ ಪ್ರದೇಶದ ಶಿಕ್ಷಣ ಸಚಿವ ಸುರೇಶ್ ಭಾರದ್ವಾಜ್ ಅವರ ಸಹೋದರ ಕೂಡಾ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com