ಮುಂಬೈ: ಪ್ರಧಾನಿ ನರೇಂದ್ರ ಮೋದಿ ಭಗವಂತ ವಿಷ್ಣುವಿನ 11ನೇ ಅವತಾರ ಎಂದು ಮಹಾರಾಷ್ಟ್ರ ಬಿಜೆಪಿ ವಕ್ತಾರ ಹೇಳಿದ್ದಾರೆ. .ಬಿಜೆಪಿ ನಾಯಕ ಅವಧೂತ್ ವಾಘ್ ಅವರು ಪ್ರಧಾನಿ ಮೋದಿ ವಿಷ್ಣುವಿನ 11ನೇ ಅವತಾರ, ಅವರಿಗೆ ಪೂಜ್ಯ ಸ್ಥಾನ ನೀಡಬೇಕು, ಅವರನ್ನು ದೇವತಾ ಭಾವದಿಂದ ಕಾಣಬೇಕು ಎಂದು ಹೇಳಿದ್ದಾರೆ. .ಪ್ರಧಾನಿ ಮೋದಿ ವಿಷ್ಣುವಿನ ಅವತಾರವೆತ್ತಿ ಬಂದಿದ್ದಾರೆ. ವಿಷ್ಣು 10 ಅವತಾರ ಪೂರೈಸಿ, 11ನೇ ಅವತಾರದಲ್ಲಿ ಪ್ರಧಾನಿ ಮೋದಿಯಾಗಿ ಜನ್ಮ ತಾಳಿದ್ದಾರೆ ಎಂದು ಹೇಳಿದ್ದಾರೆ. .ಈ ಬಗ್ಗೆ ಟ್ವೀಟ್ ಮಾಡಿರುವ ಅವಧೂತ್ ವಾಘ್ ಅವರು ಸಂಸ್ಕೃತ ಶ್ಲೋಕ ಯದಾ ಯದಾ ಹಿ ಧರ್ಮಸ್ಯ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಭಗವಂತ ವಿಷ್ಣುವಿನ 11ನೇ ಅವತಾರ ಎಂದು ಮಹಾರಾಷ್ಟ್ರ ಬಿಜೆಪಿ ವಕ್ತಾರ ಹೇಳಿದ್ದಾರೆ. .ಬಿಜೆಪಿ ನಾಯಕ ಅವಧೂತ್ ವಾಘ್ ಅವರು ಪ್ರಧಾನಿ ಮೋದಿ ವಿಷ್ಣುವಿನ 11ನೇ ಅವತಾರ, ಅವರಿಗೆ ಪೂಜ್ಯ ಸ್ಥಾನ ನೀಡಬೇಕು, ಅವರನ್ನು ದೇವತಾ ಭಾವದಿಂದ ಕಾಣಬೇಕು ಎಂದು ಹೇಳಿದ್ದಾರೆ. .ಪ್ರಧಾನಿ ಮೋದಿ ವಿಷ್ಣುವಿನ ಅವತಾರವೆತ್ತಿ ಬಂದಿದ್ದಾರೆ. ವಿಷ್ಣು 10 ಅವತಾರ ಪೂರೈಸಿ, 11ನೇ ಅವತಾರದಲ್ಲಿ ಪ್ರಧಾನಿ ಮೋದಿಯಾಗಿ ಜನ್ಮ ತಾಳಿದ್ದಾರೆ ಎಂದು ಹೇಳಿದ್ದಾರೆ. .ಈ ಬಗ್ಗೆ ಟ್ವೀಟ್ ಮಾಡಿರುವ ಅವಧೂತ್ ವಾಘ್ ಅವರು ಸಂಸ್ಕೃತ ಶ್ಲೋಕ ಯದಾ ಯದಾ ಹಿ ಧರ್ಮಸ್ಯ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ