ಸೆಕ್ಯುಲರ್ ಮೋರ್ಚಾ ಸಂಸ್ಥಾಪಕರಾದ ಯಾದವ್ ಅವರಿಗೆ 6, ಲಾಲ್ ಬಹದ್ದೂರ್ ಶಾಸ್ತ್ರಿ ಮಾರ್ಗ್ ನಲ್ಲಿನ ವಿಶಾಲ ಬಂಗಲೆಯನ್ನು ಇದಾಗಲೇ ಸರ್ಕಾರ ಒದಗಿಸಿದೆ. ವಿಶೇಷವೆಂದರೆ ಈ ಹಿಂದೆ ಬಿಎಸ್ಪಿ ಅಧಿನಾಯಕಿ ಮಾಯಾವತಿ ಮೇ 31, 2018ರಂದು ತೆರವು ಗೊಳಿಸಿದ್ದ ಅದೇ ಬಂಗಲೆಯನ್ನು ಯಾದವ್ ಅವರಿಗೆ ಒದಗಿಸಲಾಗಿದೆ. ಯಾದವ್ ಅವರ ಜೀವಕ್ಕೆ ಅಪಾಯವಿರುವ ಕಾರಣಕ್ಕಾಗಿ ಅವರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗುತ್ತಿದೆ ಎಂದು ಮೂಲಗಳು ಹೇಳಿದೆ.