ಈ ವೇಳೆ ಕಶ್ಯಪ್ ನಾಯಿಗೆ ಹೊಡೆದಿದ್ದಾರೆ. ಇದಕ್ಕೆ ಸ್ಥಳದಲ್ಲಿದ್ದ ಮೂವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಾತಿನ ಚಕಮಕಿಗಳೂ ಕೂಡ ನಡೆದಿದೆ. ಈ ವೇಳೆ ಕಶ್ಯಪ್ ಮೇಲೆ ಕೆಂಡಾಮಂಡಲಗೊಂಡಿರುವ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆಂದು ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್ ಅವರು ಹೇಳಿದ್ದಾರೆ.