ಈ ಬಗ್ಗೆ ದಿಬ್ರುಗಢದಲ್ಲಿರುವ ಭಾರತೀಯ ಸೇನಾ ಘಟಕದ ನೆಲೆ ದೃಢಪಡಿಸಿದ್ದು, 1994ರಲ್ಲಿ ಅಸ್ಸಾಂನ ತೀನ್ಸುಕಿಯಾದಲ್ಲಿ ನಡೆದ ನಕಲಿ ಎನ್ಕೌಂಟರ್ನಲ್ಲಿ ಭಾಗಿಯಾಗಿದ್ದ ಅಪರಾಧದಲ್ಲಿ ಮೇಜರ್ ಜನರಲ್ ಎ.ಕೆ. ಲಾಲ್, ಕರ್ನಲ್ ಥಾಮಸ್ ಮ್ಯಾಥ್ಯೂ, ಕರ್ನಲ್ ಆರ್.ಎಸ್. ಸಿಬಿರೆನ್, ಕ್ಯಾಪ್ಟನ್ ದಿಲೀಪ್ ಸಿಂಗ್, ಕ್ಯಾಪ್ಟನ್ ಜಗದೇವ್ ಸಿಂಗ್, ನಾಯಕ್ ಅಲ್ಬಿಂದರ್ ಸಿಂಗ್ ಹಾಗೂ ನಾಯಕ್ ಶಿವೇಂದರ್ ಸಿಂಗ್ ಅವರಿಗೆ ಸೇನಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ ಎಂದು ತಿಳಿದುಬಂದಿದೆ.