ಇದರ ಬೆನ್ನಲ್ಲೇ ಇದೀಗ ದಿ ನೆಟ್ವರ್ಕ್ ಆಫ್ ವುಮನ್ ಇನ್ ಮೀಡಿಯಾ ಇನ್ ಇಂಡಿಯಾ(ಎನ್ಡಬ್ಲ್ಯೂಎಂಐ) ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು, ಎಂಜೆ ಅಕ್ಬರ್ ಕೇಂದ್ರ ಸಚಿವರಾಗಿದ್ದು ತನಿಖೆ ಮೇಲೆ ಅವರು ಪ್ರಭಾವ ಬೀರಬಹುದು. ಈಗಿರುವಾಗ ಈ ಪ್ರಕರಣದಲ್ಲಿ ನ್ಯಾಯ ಮತ್ತು ನ್ಯಾಯಯುತವಾಗಿ ತನಿಖೆ ನಡೆಯುತ್ತದೆ ಎಂದು ಸಾರ್ವಜನಿಕರು ನಿರೀಕ್ಷಿಸಬಹುದಾ ಎಂದು ಪ್ರಶ್ನಿಸಿದ್ದಾರೆ.