ಶ್ರೀನಗರ: ಯಾರು, ಎಲ್ಲಿ ಯಾವ ರೀತಿಯ ಹೇಳಿಕೆಗಳನ್ನೇ ನೀಡಿದರೂ, ಅದಾವುದಕ್ಕೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಯಾವುದೇ ರೀತಿಯ ಪರಿಸ್ಥಿತಿಗಳು ಎದುರಾದರೂ ಅದನ್ನು ಎದುರಿಸಲು ಭಾರತೀಯ ಸೇನಾಪಡೆ ಸದಾಕಾಲ ಸಿದ್ಧವಾಗಿರುತ್ತದೆ ಎಂದು ಉತ್ತರ ಸೇನಾಪಡೆ ಮುಖ್ಯಸ್ಥ ಲೆ.ಜ.ರನ್ಬೀರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ.