ರೈಲು ದುರಂತದ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ "ಅಮೃತಸರದಲ್ಲಿನ ರೈಲು ಅಪಘಾತದಿಂದ ತುಂಬಾ ದುಃಖಿತನಾಗುತ್ತಿದೆ. ಹೃದಯ ಹಿಂಡಿದಂತೆನಿಸಿದೆ.(ಘಟನೆಯಲ್ಲಿ) ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಾಂತ್ವನವಿದೆ.ಹಾಗೆಯೇ ಗಾಯಗೊಂಡವರು ತ್ವರಿತವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.ಅಗತ್ಯವಿರುವ ತಕ್ಷಣದ ನೆರವು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದಿದ್ದಾರೆ.