ಶಿರಡಿ (ಮಹಾರಾಷ್ಟ್ರ): ಸಾಯಿಬಾಬಾ 100ನೇ ಜಯಂತಿ ಸಮಾರೋಪ ಸಮಾರಂಭ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಶಿರಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ. .ಇಂದು ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಶಿರಡಿ ವಿಮಾನ ನಿಲ್ದಾಣ ತಲುಪಿದಿ ಪ್ರಧಾನಿ ಮೋದಿಯವರು, ಸಾಯಿಬಾಬ ಸಮಾಧಿಗೆ ನಮಸ್ಕರಿಸಿದರು. ನಂತರ ಸಾಯಿಬಾಬಾಗೆ ವಿಶೇಷ ಪೂಜೆ ಸಲ್ಲಿಸಿದರು. .ಸಾಯಿಬಾಬಾಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿಯವರು ಮಹಾರಾಷ್ಟ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಶಿರಡಿ (ಮಹಾರಾಷ್ಟ್ರ): ಸಾಯಿಬಾಬಾ 100ನೇ ಜಯಂತಿ ಸಮಾರೋಪ ಸಮಾರಂಭ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಶಿರಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ. .ಇಂದು ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಶಿರಡಿ ವಿಮಾನ ನಿಲ್ದಾಣ ತಲುಪಿದಿ ಪ್ರಧಾನಿ ಮೋದಿಯವರು, ಸಾಯಿಬಾಬ ಸಮಾಧಿಗೆ ನಮಸ್ಕರಿಸಿದರು. ನಂತರ ಸಾಯಿಬಾಬಾಗೆ ವಿಶೇಷ ಪೂಜೆ ಸಲ್ಲಿಸಿದರು. .ಸಾಯಿಬಾಬಾಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿಯವರು ಮಹಾರಾಷ್ಟ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ