ರಾಮ ಮಂದಿರ ನಿರ್ಮಾಣ ಮಾಡುತ್ತಿರುವ ಅಯೋಧ್ಯೆಯಲ್ಲಿಯೇ ಹೊರತು ಹೈದರಾಬಾದ್, ಪಾಕಿಸ್ತಾನ ಅಥವಾ ಇರಾನ್ ನಲ್ಲಿ ಅಲ್ಲ, ಓವೈಸಿಯಂತಹ ರಾಜಕಾರಣಿಗಳು ಮುಸ್ಲಿಂ ಸಮುದಾಯವನ್ನು ತಪ್ಪು ದಾರಿಗೆ ಎಳೆಯುತ್ತಿದ್ದು,ಭವಿಷ್ಯದಲ್ಲಿ ಇದು ಅಪಾರ ಪ್ರಮಾಣದ ಹಾನಿಗೆ ಕಾರಣವಾಗುತ್ತದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.