"ಜಲಿಯನ್ ವಾಲಾಭಾಗ್ ಹತ್ಯಾಕಾಂಡವನ್ನು ನೆನಪಿಸುವ ಒಂದು ಘಟನೆ ಇತ್ತೀಚೆಗೆ ಪಂಜಾಬ್ ನಲ್ಲಿ ನಡೆದಿದೆ. ಜಲಿಯನ್ ವಾಲಾ ಭಾಗ್ ಘಟನೆ ಬ್ರಿಟೀಷ್ ಭಾರತದಲ್ಲಿ ನಡೆದಿತ್ತು. ಆದರೆ , ಅಮೃತಸರ ದುರಂತವು ಸ್ವತಂತ್ರ ಭಾರತದಲ್ಲಿ ನಡೆಯಿತು.ಇದು ಜನರು ಕ್ರಿಮಿಗಳಂತೆ ಸಾಯುವದನ್ನು ಮತ್ತೊಮ್ಮೆ ನಮ್ಮೆದುರು ತೋರಿಸಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ದಲ್ಲಿ ಹೇಳಿದೆ.