ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುಕೋರರ ವಿರುದ್ಧ ನಡೆದ ಎನ್ ಕೌಂಟರ್ ನಲ್ಲಿ ರಂಜೀತ್ ಸಿಂಗ್ ಹುತಾತ್ಮರಾಗಿದ್ದರು. ರಂಜೀತ್ ರ ಪಾರ್ಥಿವ ಶರೀರ ಸೋಮವಾರ ಸುಲಿಗಾಮ್ ಗ್ರಾಮಕ್ಕೆ ಬಂದಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಂಗಳವಾರ ಬೆಳಗ್ಗೆ ಇವರ ಅಂತ್ಯ ಸಂಸ್ಕಾರ ನಡೆಸಲು ಸಿದ್ಧತೆ ನಡೆದಿತ್ತು.