ರ್ಯಾಲಿಯೊಂದರಲ್ಲಿ ಮಾತನಾಡಿರುವ ಧನ್ ಸಿಂಗ್ ಅವರು, ರಾಜಸ್ಥಾನದಲ್ಲಿ ಎಲ್ಲಾ ಹಿಂದೂಗಳು ಒಗ್ಗೂಡಿ ಬಿಜೆಪಿ ಪಕ್ಷಕ್ಕೆ ಮತ ಹಾಕಬೇಕು. ಎಲ್ಲಾ ಮುಸ್ಲಿಮರು ಒಗ್ಗೂಡಿ ಕಾಂಗ್ರೆಸ್'ಗೆ ಮತ ಹಾಕುತ್ತಿರುವಾಗ, ಎಲ್ಲಾ ಹಿಂದುಗಳೂ ಕೂಡ ಬಿಜೆಪಿಗೆ ಮತ ಹಾಕಬೇಕು. ಈ ಮೂಲಕ ಪಕ್ಷ ಬಹುಮತದ ಮೂಲಕ ಗೆಲವು ಸಾಧಿಸಲು ಸಹಾಯ ಮಾಡಬೇಕೆಂದು ಹೇಳಿದ್ದಾರೆ.