ಭೂಪಾಲ್: ಮಧ್ಯ ಪ್ರದೇಶದಲ್ಲಿ ಆಡಳಿತರೂಡ ಪಕ್ಷಕ್ಕೆ ದೊಡ್ಡ ಅಚ್ಚರಿ ಕಾದಿತ್ತು. ಬಿಜೆಪಿ ಶಾಸಕ ಸಂಜಯ್ ಶರ್ಮಾ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ, .ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂಡೋರ್ ನ ನಿವಾಸದಲ್ಲಿ ಸಂಜಯ್ ಶರ್ಮಾ ಕಾಂಗ್ರೆಸ್ ಸೇರಿದ್ದಾರೆ..ನರಸಿಂಗ ಪುರ ಜಿಲ್ಲೆಯ ತೆಂಡುಕೇಡಾ ವಿಧಾನಸಭೆ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದು ಮಧ್ಯಪ್ರದೇಶದ ಅತ್ಯಂತ ಶ್ರೀಮಂತ ಶಾಸಕರಾಗಿದ್ದಾರೆ..65 ಕೋಟಿ ರು ಆಸ್ತಿ ಘೋಷಿಸಿಕೊಂಡಿರುವ ಶರ್ಮಾ 2003 ಮತ್ತು 2013 ರಲ್ಲಿ ಆಯ್ಕೆಯಾಗಿದ್ದರು..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಭೂಪಾಲ್: ಮಧ್ಯ ಪ್ರದೇಶದಲ್ಲಿ ಆಡಳಿತರೂಡ ಪಕ್ಷಕ್ಕೆ ದೊಡ್ಡ ಅಚ್ಚರಿ ಕಾದಿತ್ತು. ಬಿಜೆಪಿ ಶಾಸಕ ಸಂಜಯ್ ಶರ್ಮಾ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ, .ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂಡೋರ್ ನ ನಿವಾಸದಲ್ಲಿ ಸಂಜಯ್ ಶರ್ಮಾ ಕಾಂಗ್ರೆಸ್ ಸೇರಿದ್ದಾರೆ..ನರಸಿಂಗ ಪುರ ಜಿಲ್ಲೆಯ ತೆಂಡುಕೇಡಾ ವಿಧಾನಸಭೆ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದು ಮಧ್ಯಪ್ರದೇಶದ ಅತ್ಯಂತ ಶ್ರೀಮಂತ ಶಾಸಕರಾಗಿದ್ದಾರೆ..65 ಕೋಟಿ ರು ಆಸ್ತಿ ಘೋಷಿಸಿಕೊಂಡಿರುವ ಶರ್ಮಾ 2003 ಮತ್ತು 2013 ರಲ್ಲಿ ಆಯ್ಕೆಯಾಗಿದ್ದರು..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ