ಬಾಂಬ್ ಬೆದರಿಕೆ ಕರೆ ಬಂದ ತಕ್ಷಣ ಇಂದು ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಕೃಷ್ಣ ಕಾಲುವೆ ಜಂಕ್ಷನ್ ಬಳಿ ರೈಲು ನಿಲ್ಲಿಸಿ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ, ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದು, ಅದೊಂದು ಹುಸಿ ಕರೆ ಎಂದು ಗುಂಟೂರು ಪೊಲೀಸ್ ಉಪ ಅಧೀಕ್ಷಕ ಅಜಯ್ ಪ್ರಸಾದ್ ಅವರು ತಿಳಿಸಿದ್ದಾರೆ.