ನಂತರ ಮಾತನಾಡಿದ ವೆಂಕಯ್ಯ ನಾಯ್ಡು ಅವರು, ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಬೆಂಬಲದ ಅಗತ್ಯವಿದೆ. ಹಣಕಾಸು ಸಚಿವಾಲಯದ ಅಧಿಕಾರಿಗಳು ಇಲ್ಲಿದ್ದಾರೆ. ಪ್ರತೀಯೊಬ್ಬರನ್ನೂ ಜಾಗೃಕತೆಯಿಂದ ನೋಡಿಕೊಳ್ಳಬೇಕೆಂಬ ನನ್ನ ಹೇಳಿಕೆಯನ್ನು ಅವರು ಇಷ್ಟಪಡದೇ ಇರಬಹುದು. ಆದರೆ, ಮುಂದಿನ ದಿನಗಳಲ್ಲಿ ಕೃಷಿ ವಲಯ ಬಂದಾಗ ಪಕ್ಷಪಾತ ಮಾಡಬೇಕಾಗುತ್ತದೆ. ಏಕೆಂದರೆ, ಕೃಷಿ ಕ್ಷೇತ್ರ ತೊರೆಯುತ್ತಿರುವ ಜನರ ಸಂಖ್ಯೆ ಹೆಚ್ಚಾಗಿದೆ ಎಂದಿದ್ದಾರೆ.