ಕಠ್ಮಂಡು: "ಮಾನಸ ಸರೋವರ ಮನೋಹರವಾಗಿದೆ. ಬಹಳ ಶಾಂತವಾಗಿದ್ದು ನೆಮ್ಮದಿಯಿಂದ ಕೂಡಿದೆ.ಇಲ್ಲಿ ನಾವು ಎಲ್ಲವನ್ನೂ ಪಡೆಯುತ್ತೇವೆ, ಏನನ್ನೂ ಕಳೆದುಕೊಳ್ಳುವುದಿಲ್ಲ. ಯಾರಾದರೂ ಇಲ್ಲಿನ ನೀರು ಕುಡಿಯಬಹುದು, ಇಲ್ಲಿ ದ್ವೇಷವಿಲ್ಲ. ಹಾಗಾಗಿಯೇ ಭಾರತೀಯರು ಮಾನಸ ಸರೋವರವನ್ನು ಪವಿತ್ರವೆಂದು ಕರೆದು ಇದರ ನೀರನ್ನು ಪೂಜಿಸುತ್ತೇವೆ." ರಾಹುಲ್ ಗಾಂಧಿ ಹೇಳಿದ್ದಾರೆ.