ಮುಂದಿನ 24 ಗಂಟೆಯಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ನೀರು ಸಹ ಸೇವಿಸುವುದಿಲ್ಲ ಎಂದು 25 ವರ್ಷದ ಹಾರ್ದಿಕ್ ಪಟೇಲ್ ಅವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅದರಂತೆ ನಿನ್ನೆಯಿಂದ ನೀರು ಸೇವಿಸುವುದನ್ನು ಕೂಡ ನಿಲ್ಲಿಸಿದ್ದರು. ಹೀಗಾಗಿ ಅವರು ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.