ತನ್ನ ಶಾಸಕನ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದ ಬಿಜೆಪಿಯನ್ನೂ ಶಿವಸೇನೆ ಟೀಕಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಒಂದೆಡೆ ತ್ರಿವಳಿ ತಲಾಖ್ ನಿಂದ ಮುಸ್ಲಿಂ ಮಹಿಳೆಯರಿಗೆ ಭದ್ರತೆ ನೀಡಬೇಕೆಂದು ಪ್ರಯತ್ನಿಸುತ್ತಿದ್ದರೆ, ಇತ್ತ ಬಿಜೆಪಿ ಶಾಸಕರು ಮಹಿಳೆಯರಲ್ಲಿ ಭಯ ಮೂಡಿಸುತ್ತಿದ್ದಾರೆ ಎಂದು ಶಿವಸೇನೆ ಅಸಮಾಧಾನ ಹೊರಹಾಕಿದೆ.