ನರೇಂದ್ರ ಮೋದಿ ಅವರು ಈ ಬಗ್ಗೆ ಘೋಷಣೆ ಮಾಡಿದಾಗ, ಇದು ಖಾಲಿ ಮಾತಷ್ಟೇ ಎಂದು ವಿರೋಧಪಕ್ಷಗಳು ಹೀಗಳೆದಿದ್ದವು. ಆದರೆ ಈಗ ವಿಶ್ವ ಮಟ್ಟದ ವ್ಯವಸ್ಥೆಯೊಂದಿಗೆ ತಲೆ ಎತ್ತಿದೆ. ಕಾಂಗ್ರೆಸ್ ನವರು ಸರ್ದಾರ್ ಪಟೇಲ್ ರನ್ನು ಮೂಲೆಗುಂಪು ಮಾಡಿದ್ದರು. ಮೋದಿಯವರು ಈಗ ಪಟೇಲ್ ಮತ್ತು ಅವರ ಕೆಲಸವನ್ನು ಜಗತ್ತಿನ ಮುಂದೆ ತಂದಿದ್ದಾರೆ ಎಂದು ರೂಪಾಣಿ ಹೇಳಿದ್ದಾರೆ.