ಚಿಕಾಗೋದಲ್ಲಿ ನಡೆಯಲಿದ್ದ ಕಾರ್ಯಕ್ರಮದ್ಲಲಿ ನಾನು ಭಾಗವಹಿಸುವುದನ್ನು ಕೆಲವು ದುಷ್ಟಶಕ್ತಿಗಳು ಸಹಿಸಲಿಲ್ಲ, ಬಹುಶಃ ಆದ್ದರಿಂದ ಚಿಕಾಗೋದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ರಾಮಕೃಷ್ಣಾಶ್ರಮಕ್ಕೆ ಬೆದರಿಕೆ ಹಾಕಲಾಗಿದೆ ಆದ್ದರಿಂದ ಕಾರ್ಯಕ್ರಮ ರದ್ದುಗೊಂಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.