ಯೋಗಿ ಆದಿತ್ಯನಾಥ್ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಅದನ್ನು ಪ್ರಶ್ನಿಸಿ ರಶೀದ್ ಖಾನ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿರುವುದರಿಂದ ನಾವೇ ನೇರವಾಗಿ ಸೂಕ್ತ ಆದೇಶ ಹೊರಡಿಸುವಂತೆ ಗೋರಖಪುರ್ ಮ್ಯಾಜಿಸ್ಟ್ರೇಟ್ ಗೆ ಸೂಚಿಸುತ್ತಿದ್ದೇವೆ ಎಂದು ಹೇಳಿದೆ.