ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಬಿತ್ ಪಾತ್ರ, ಕಷ್ಟದ ಪರಿಸ್ಥಿತಿಯಲ್ಲಿದ್ದ ಕಾಲದಲ್ಲಿ ವಿಜಯ್ ಮಲ್ಯ ಜತೆ ಯುಪಿಎ ಸರ್ಕಾರ ಹಲವಾರು ಒಪ್ಪಂದ ಮಾಡಿಕೊಂಡಿತ್ತು. ಗಾಂಧಿ ಕುಟುಂಬದ ಪ್ರಭಾವದಿಂದಲೇ ಮಲ್ಯಗೆ ಅನುಕೂಲಕರವಾಗಿರುವಂತೆ ನೋಡಿಕೊಳ್ಳಲಾಗಿತ್ತು ಎಂದು ರಾಹುಲ್ ಗಾಂಧಿ ಅವರು, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ವಿರುದ್ಧ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.