ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಟಿಎಂಸಿ ನಾಯಕ ಡೆರೆಕ್ ಓಬ್ರಿನ್ ಅವರು, ವಿವೇಕಾನಂದ ವೇದಾಂತ ಸಂಸ್ಥೆ ಮುಖ್ಯಮಂತ್ರಿ ಮಮತಾ ಅವರನ್ನು ಆಹ್ವಾನಿಸಿತ್ತು. ಇದಕ್ಕೆ ಸಿಎಂ ಕೂಡ ಒಪ್ಪಿಗೆ ನೀಡಿದ್ದರು. ಆದರೆ, ಬಿಜೆಪಿ- ಆರ್'ಎಸ್ಎಶ್ ಪ್ರಮುಖ ಕಾರ್ಯಕ್ರಮಗಳಲ್ಲಿ ತಮ್ಮವರನ್ನೇ ಆಯ್ಕೆ ಮಾಡುತ್ತವೆ. ಇದೇ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಭಾಗವಹಿಸಿದ್ದರು. ಹೀಗಾಗಿ ಚಿಕಾಗೋ ಕಾರ್ಯಕ್ರಮಕ್ಕೆ ಹೋಗದಂತೆ ಒತ್ತಡ ಹಾಕಿದ್ದರಿಂದ ಮಮತಾ ಅವರು ಪ್ರವಾಸ ಕೈಬಿಟ್ಟಿದ್ದಾರೆಂದು ಹೇಳಿದ್ದರು.