ಎಂತಹಾ ಪರಿಸ್ಥಿತಿಯಲ್ಲಿಯೂ ನ್ಯಾಯಾಲಯಗಳು ತಮ್ಮ ಕಣ್ಣು, ಕಿವಿಗಳನ್ನು ಸದಾ ತೆರೆದಿಡಲಿವೆ. ಸಂತ್ರಸ್ಥರ ಹೆಸರಲ್ಲಿ ಅನುಕಂಪ ಗಿತ್ಟಿಸಿಕೊಂಡು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಮತ್ತು ಡಿ.ಯು.ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಹೇಳಿದೆ.