ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಕಮಲೇಶ್ ಸಾಹು ಸುಪ್ರಿಯಾ ಜೈನ್ ಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದ ಇದಕ್ಕೆ ಸುಪ್ರಿಯಾ ತನಗೆ ಒಂದು ಕೆಲಸ ಸಿಕ್ಕ ಮೇಲೆ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಇದನ್ನೇ ನಂಬಿಕೊಂಡಿದ್ದ ಸಾಹುಗೆ ನಂತರ ಆಕೆ ವಿಲಾಸಿ ಜೀವನ ನಡೆಸುತ್ತಿದ್ದು ಸಿಕ್ಕಾಪಟ್ಟೆ ಬಾಯ್ ಫ್ರೆಂಡ್ಸ್ ಹೊಂದಿದ್ದಾಳೆ ಎಂಬ ಆಕ್ರೋಶದಿಂದ ಆಕೆಯನ್ನು ಕೊಲ್ಲಬೇಕು ಎಂದು ತೀರ್ಮಾನಕ್ಕೆ ಬಂದಿದ್ದ.