ಕಾರ್ಯಕ್ರಮವೊಂದಕ್ಕೆ ನನ್ನನ್ನು ಅತಿಥಿಯಾಗಿ ಆಹ್ವಾನ ನೀಡಲಾಗಿತ್ತು. ಈ ವೇಳೆ ಪಕ್ಷದ ಹಿರಿಯ ಕಾರ್ಯಕರ್ತ ಪವನ್ ಸಿಂಗ್ ಅವರು ಸಾವಿರಾರು ಜನರ ಸಮ್ಮುಖದಲ್ಲಿ ನನ್ನ ಪಾದವನ್ನು ತೊಳೆಯರು. ಪಕ್ಷದ ಕಾರ್ಯಕರ್ತರ ಪಾದ ತೊಳೆದು, ಆ ನೀರನ್ನು ಕುಡಿಯುವ ಅವಕಾಶ ಕೂಡ ಮತ್ತೊಂದು ದಿನ ನನಗೆ ಸಿಗಲಿ ಎಂದು ಬಯಸುತ್ತೇನೆಂದು ಹೇಳಿದ್ದರು. ಇದಕ್ಕೆ ಸಾವಿರಾರು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.