ಕೋಮುಗಲಭೆಯ ಕಾರಣಕ್ಕೆ ಹಿಂದೂ ಕುಟುಂಬವು ಇಲ್ಲಿಂದ ಹೋಗಿದ್ದನ್ನು 60 ವರ್ಷದ ಮೆಹರ್ ಬಾನಿ ಅಲಿ ನೆನಪಿಸಿಕೊಳ್ಳುತ್ತಾರೆ. ಜಿತೇಂದರ್ ಕುಮಾರ್ ಕುಟುಂಬ ಈ ಜಾಗ ತೊರೆಯುವುದನ್ನು ಆ ಒತ್ತಡದ ಸನ್ನಿವೇಶದಲ್ಲೂ ತಡೆಯಲು ಪ್ರಯತ್ನಿಸಿದ್ದೆ. ಅವರು ಸ್ವಲ್ಪ ಕಾಲ ಬಿಟ್ಟು ಬರುವುದಾಗಿ ವಾಗ್ದಾನ ಮಾಡಿ ಹೋಗಿದ್ದರು. ಆದರೆ ಇಲ್ಲಿಯವರೆಗೂ ಅವರು ಬಂದಿಲ್ಲ ಎಂದು ಅಲಿ ಹೇಳಿಕೊಂಡಿದ್ದಾರೆ.