ಬಿಜೆಪಿ ರಾಜ್ಯ ಮುಖ್ಯಸ್ಥೆ ಮಾದ್ಯಮಗಳೊಡನೆ ಸಂವಾದ ನಡೆಸುತ್ತಿದ್ದಾಗ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಆಟೋರಿಕ್ಷಾ ಚಾಲಕ ಪ್ರಶ್ನೆಗಳನ್ನು ಕೇಳಿದ್ದಾನೆ. ತಕ್ಷಣ ಅವರ ಸಹಾಯಕ ಹಾಘೂ ಬಿಜೆಪಿ ಮುಖಂಡ ವಿ. ಕಾಳಿದಾಸ್ ಆ ಮನುಷ್ಯನನ್ನು ತಳ್ಳಿದ್ದು ಅವನ ಮೇಲೆ ಹಲ್ಲೆ ನಡೆಸಿದ್ದಾರೆ.ಈ ಅಮಾನವೀಯ ಘಟನೆ ವೀಡಿಯೋವನ್ನು ಎ ಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.