ಗಸ್ತಿನಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ನರೇಂದರ್ ಕುಮಾರ್ ಅವರ ಕತ್ತು ಸೀಳಿರುವುದಲ್ಲದೇ, ದೇಹಕ್ಕೆ ಮೂರು ಬುಲೆಟ್ ಗಾಯಗಳಾಗವೆ. ಆದರೆ, ಘಟನೆ ನಡೆದು ಆರು ತಾಸು ಕಳೆದರೂ ಪಾಕಿಸ್ತಾನ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿರಲಿಲ್ಲ. ಬಿಎಸ್ ಎಫ್ ತಂಡದಿಂದ ಯಾವುದೇ ದಾಳಿ ನಡೆಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.