ನವದೆಹಲಿ: ಸೆ.29ರಂದು ಸರ್ಜಿಕಲ್ ಸ್ಟ್ರೈಕ್ ದಿನಾಚರಣೆ ಆಚರಿಸಲು ವಿಶ್ವವಿದ್ಯಾಲಯಗಳಿಗೆ ಯುಜಿಸಿ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಿನ್ನಲೆಯಲ್ಲಿ ಯುಜಿಸಿ ಸುತ್ತೋಲೆಯ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.