ಫ್ರಾನ್ಸ್ ನ ಮಾಜಿ ಅಧ್ಯಕ್ಷ ಹೋಲಾಂಡ್ ಫ್ರಾನ್ಸ್-ಭಾರತದ ನಡುವೆ ನಡೆದಿರುವ ಒಪ್ಪಂದಕ್ಕೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗಳು ಗಂಭೀರವಾಗಿದೆ. ಅದು ಕರಾರುವಾಕ್ಕಾಗಿ ವರದಿ ಆಗಿದ್ದೇ ಆದಲ್ಲಿ ಗಂಭೀರ ಹೇಳಿಕೆಗಳಾಗಿವೆ ಎಂದು ಸ್ವಾಮಿ ಹೇಳಿದ್ದಾರೆ. ಟ್ವೀಟ್ ಮಾಡಿರುವ ಸ್ವಾಮಿ, ಇದನ್ನು ನಿಖರವಾಗಿ ವರದಿ ಮಾಡಿರುವುದೇ ಆದರೆ ಗಂಭೀರ ಸ್ವರೂಪದ ಹೇಳಿಕೆಗಳಿವು ಎಂದು ಹೇಳಿದ್ದಾರೆ.