1965 ರ ಇಂಡೋ-ಪಾಕ್ ಯುದ್ಧದ ತರುವಾಯ ಪಾಕ್ ಅಧ್ಯಕ್ಷ ಮುಹಮ್ಮದ್ ಆಯುಬ್ ಖಾನ್ ಹಾಗೂ ಶಾಸ್ತ್ರಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಕೆಲವೇ ಗಂಟೆಗಳ ಬಳಿಕ ಅವರು ತಾಷ್ಕೆಂಟ್ ನಲ್ಲಿ ಮೃತರಾದರು. ಅವರು ತೀವ್ರ ಹೃದಯಾಘಾತದಿಂದ ಮರಣಹೊಂದಿದರು ಎಂದೆನ್ನಲಾಗಿತ್ತಾದರೂ ಆ ದಿನಗಳಲ್ಲಿ ಉತ್ತುಂಗದಲ್ಲಿದ್ದ ಶೀತಲ ಸಮರ ಕಾರಣ ವಿದೇಶೀ ನೆಲದಲ್ಲಿ ಭಾರತೀಯ ನಾಯಕಾ ಸಾವನ್ನು ಪ್ರಶ್ನಿಸಲಾಗಿದೆ.