ಅಮೇಥಿ: ಸ್ವಕ್ಷೇತ್ರ ಅಮೇಥಿಗೆ ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶಿವನ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. .ಶಿವನ ದೇಗುಲಕ್ಕೆ ಬಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಕನ್ವಾರಿಯಾ ಸಾಧುಗಳು ಸ್ವಾಗತ ಕೋರಿಸಿದರು. ಈ ವೇಳೆ ಸ್ಥಳದಲ್ಲಿ ನೆರೆದಿದ್ದ ಜನರು ಭಮ್ ಭಮ್ ಭೋಲೇ ಎಂದು ಕೂಗಿದರು. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಅಮೇಥಿ: ಸ್ವಕ್ಷೇತ್ರ ಅಮೇಥಿಗೆ ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶಿವನ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. .ಶಿವನ ದೇಗುಲಕ್ಕೆ ಬಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಕನ್ವಾರಿಯಾ ಸಾಧುಗಳು ಸ್ವಾಗತ ಕೋರಿಸಿದರು. ಈ ವೇಳೆ ಸ್ಥಳದಲ್ಲಿ ನೆರೆದಿದ್ದ ಜನರು ಭಮ್ ಭಮ್ ಭೋಲೇ ಎಂದು ಕೂಗಿದರು. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ