ಕಳಂಕಿತ ರಾಜಕಾರಣಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು. ಅಲ್ಲದೆ ಶಾಸಕಾಂಗದಲ್ಲಿರುವವರು(ಸಂಸದರು, ಶಾಸಕರು, ಪರಿಷತ್ ಸದಸ್ಯರು) ಕಾನೂನು ಅಭ್ಯಾಸ ಮಾಡುವುದನ್ನು ಅನರ್ಹಗೊಳಿಸಬೇಕು ಎಂದು ಬಿಜೆಪಿ ಮುಖಂಡೆ ಮತ್ತು ವಕೀಲರಾದ ಅಶ್ವಿನಿ ಉಪಾಧ್ಯಾಯ್ ಎಂಬುವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.