ಜನರ ರಕ್ಷಣೆ 2 ಐಎಎಫ್ ಹೆಲಿಕಾಪ್ಟರ್ ಗಳು ಆಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಭರ್ಮೊರ್ ನಲ್ಲಿ 1,200 ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಪ್ರವಾಹದಿಂದಾಗಿ ಈ ವರೆಗೂ ರಾಜ್ಯಕ್ಕೆ ರೂ.1,230 ಕೋಟಿ ನಷ್ಟವಾಗಿದೆ. ಕಆರ್ಥಿಕ ನೆರವು ನೀಡುವಂತೆ ಕೇಂದ್ರದ ಬಳಿ ರೂ.200 ಕೋಟಿ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.