ಟೈಮ್ಸ್ ನೌ ವಾಹಿನಿಯೊಂದಿಗೆ ತೀರ್ಪಿನ ಬಗ್ಗೆ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಈ ತೀರ್ಪು ವಾಸ್ತವದಲ್ಲಿ ಗೆಲುವಲ್ಲ, ಆದರೆ ಈ ತೀರ್ಪಿನ ಆಧಾರದಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ಅಂತಿಮ ತೀರ್ಪಿಗೆ ಇದ್ದ ಅಡ್ಡಿ ನಿವಾರಣೆಯಾಗಿದೆ, ಪ್ರಾರ್ಥನೆ ಸಲ್ಲಿಸುವ ಹಕ್ಕು, ಆಸ್ತಿಯ ಹಕ್ಕಿಗಿಂತ ಹೆಚ್ಚು ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.