ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಾಗಿಲ್ಲ ಎನ್ನುವ ಸುಪ್ರೀಂ ಕೋರ್ಟ್ ನ ತೀರ್ಪಿನ ಕುರಿತು ಮಾತನಾಡಿದ ರಾಮ್ ದೇವ್ "ದೇವರು ಸರ್ವಾಂತರ್ಯಾಮಿ, ಅವನನ್ನು ನಾವೆಲ್ಲಿದ್ದರೂ ಪೂಜಿಸಬಹುದು. ಮೊದಲು ನಾವು ಮಾಡುವ ಕೆಲಸಗಳಲ್ಲಿ ದೇವರನ್ನು ಕಾಣಬೇಕು. ಇದೇ ನಿಜವಾದ ಪೂಜೆ. ನಮ್ಮ ಕೆಲಸಗಳು ಉತ್ತಮವಾಗಿದ್ದರೆ ದ್ವರ ಆಶೀರ್ವಾದ ನಮಗಿದ್ದೇ ಇರುತ್ತದೆ" ಎಂದರು.