ಜಗದನ್ನಾಥ ದೇವಸ್ಥಾನ ನಿರ್ವಹಣಾ ಸಮಿತಿಯ ಸಭೆಯಲ್ಲಿ, ಗಜಪತಿ ಮಹಾರಾಜ ದಿಬ್ಯಾಸಿಸ್ ದೇಬ್ ನೇತೃತ್ವ ವಹಿಸಿದ್ದು ದೇವಾಲಯಕ್ಕೆ ಸಂದಾಯವಾಗುವ ಎಲ್ಲಾ ಬೆಳ್ಳಿ, ಚಿನ್ನಗಳನ್ನು ಪ್ರತಿ ಸೋಮವಾರ ಬ್ಯಾಂಕ್ ಲಾಕರ್ ನಲ್ಲಿ ಇರಿಸುವ ವ್ಯವಸ್ಥೆ ತರಲಾಗುತ್ತದೆ. ಅಲ್ಲದೆ ಎಲಾ ಬೆಲೆಬಾಳುವ ವಸ್ತುಗಳನ್ನು ಎಸ್ಜೆಟಿಎ ಚಿನ್ನದ ಬಾಂಡ್ ಆಗಿ ಪರಿವರ್ತಿಸಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.