"ಗುರುದ್ವಾರಕ್ಕೆ ಭೇಟಿ ನೀಡಲು ನಾನು ಸಮಯವನ್ನು ನಿಗದಿಗೊಳಿಸಿದ್ದೆ. ಆದರೆ ನನಗೆ ಅಲ್ಲಿದ್ದ ಬಂದ್ರೇವಾಲೆ ಭಾವಚಿತ್ರದ ಬಗೆಗೆ ಮಾಹಿತಿ ಸಿಕ್ಕಿದೆ. ಅದನ್ನು ತೆಗೆದು ಹಾಕಲು ನಾನು ಗುರುದ್ವಾರದ ಆಡಳಿತ ಮಂಡಳಿಯಲ್ಲಿ ಕೇಳಿದೆ.ಈ ಚಿತ್ರವನ್ನು ತೆಗೆದುಹಾಕಿದರೆ ನಾನು ಖಂಡಿತವಾಗಿ ಭೇಟಿ ನೀಡುತ್ತೇನೆ ಆದರೆ ಅವರು ಇದಕ್ಕೆ ನಿರಾಕರಿಸಿದ್ದಾರೆ. ಹೀಗಾಗಿ ಗುರುದ್ವಾರಕ್ಕೆ ನನ್ನ ಭೇಟಿ ರದ್ದಾಗಿದೆ"ಖಟ್ಟರ್ ತಿಳಿಸಿದ್ದಾರೆ