"ಬೋಸ್ 1945 ರಲ್ಲಿ ಸಂಭವಿಸಿದ್ದ ವಿಮಾನ ಅಪಘಾತದಲ್ಲಿ ಮೃತರಾಗಲಿಲ್ಲ.ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎನ್ನುವುದು ಸುಳ್ಳು. ಇದನ್ನು ಇದು ನೆಹರೂ ಮತ್ತು ಜಪಾನಿಯರು ಹುಟ್ಟು ಹಾಕಿದ್ದಾರೆ. ಸುಭಾಷ್ ಚಂದ್ರ ಬೋಸ್ ರಷ್ಯಾದಲ್ಲಿ ಆಶ್ರಯ ಬಯಸಿದ್ದರು,.ಕಮಿನಿಸ್ಟ್ ರಷ್ಯಾದಲ್ಲಿ ಬೋಸ್ ಇದ್ದದ್ದು ನೆಹರೂ ಅವರಿಗೆ ಸಹ ತಿಳಿದಿತ್ತು ಲ್ಲಿ ಅವರನ್ನು ರಷ್ಯಾದ ಮಾಜಿ ಅಧ್ಯಕ್ಷ ಜೋಸೆಫ್ ಸ್ಟಾಲಿನ್ ವ್ಯವಸ್ಥಿತ ರೀತಿಯಲ್ಲಿ ಹತ್ಯೆ ಮಾಡಿದ್ದಾನೆ" ಎಂದು ಸ್ವಾಮಿ ಹೇಳಿದ್ದಾರೆ.