ಈ ನಡುವೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿರುವ ಎ.ಪದ್ಮಕುಮಾರ್, ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೊಳಿಸುವುದಕ್ಕಾಗಿ ಯಾತ್ರಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕಿದ್ದು. ಟಿಡಿಬಿ ಸರ್ಕಾರದಿಂದ 100 ಎಕರೆಯಷ್ಟು ಅರಣ್ಯ ಭೂಮಿಯನ್ನು ನೀಡುವಂತೆ ಮನವಿ ಮಾಡಲಿದೆ, ಈ ನಡುವೆ ಸುಪ್ರೀಂ ಕೋರ್ಟ್ ತೀರ್ಪಿನ ಮರುಪರಿಶೀಲನೆಗೂ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.