ಇದೇ ವೇಳೆ "ಇತರೆ ರಾಜಕೀಯ ಪಕ್ಷಗಳು ತಮ್ಮ ನಾಯಕರ ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ" ಮಾಯಾವತಿ ಅಫಿಡವಿಟ್ ನಲ್ಲಿ ವಾದಿಸಿದ್ದಾರೆ.ಪ್ರತಿಮೆ ನಿರ್ಮಾಣದ ವಿರುದ್ಧದ ಅರ್ಜಿ ರಾಜಕೀಯ ಪ್ರಚೋದಿತವಾಗಿದ್ದು ಇದು ಸಾರ್ವಜನಿಕ ಕಾಳಜಿ ಹೊಂದಿಲ್ಲ ಎಂದು ಮಾಯಾವತಿ ಹೇಳೀದ್ದಾರೆ.ಅಷ್ಟೇ ಅಲ್ಲದೆ ಆನೆಗಳು ಕೇವಲ ಬಿಎಸ್ಪಿ ಪಕ್ಷದ ಚಿಹ್ನೆ ಮಾತ್ರವೇ ಆಲ್ಲ, ಭಾರತೀಯ ಪಾರಂಪರಿಕ ವಾಸ್ತುಶಿಲ್ಪದ ಸಂಕೇತವೂ ಹೌದು.